ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

Published : Feb 20, 2023, 01:42 PM IST

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಸೋಲು ಗೆಲುವಿನ ಲೆಕ್ಕ ಶುರುವಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಅನ್ನುವ ವಿಶ್ಲೇಷಣೆಗಳು ಟ್ರೆಂಡ್ ಕಾಯ್ದುಕೊಂಡಿವೆ. ಎಲ್ಲಾ ಪಕ್ಷಗಳಿಗೂ ಅಧಿಕಾರವೊಂದೇ ಗುರಿ. ಕರ್ನಾಟಕದಲ್ಲಿ ಬಲಿಷ್ಠವಾಗಿ ಕಾಣ್ತಿರೋದು ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಬಿಜೆಪಿ ವಿರುದ್ಧ ಪ್ರಯೋಗಿಸೋಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಏನದು ಕಾಂಗ್ರೆಸ್ ಬಳಿಯಿರೋ ಕಮಲಾಸ್ತ್ರ..? ಅದೊಂದು ಅಸ್ತ್ರ ಬಿಜೆಪಿ ನಾಯಕರನ್ನು ಹೇಗೆ ಕಟ್ಟಿ ಹಾಕಬಲ್ಲದು..? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more