Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Published : Dec 28, 2022, 10:41 AM ISTUpdated : Dec 28, 2022, 10:42 AM IST

ಗುಜರಾತ್ ಬಳಿಕ ರಾಜ್ಯದಲ್ಲಿ ಚುನಾವಣಾ ತಂತ್ರಗಾರಿಕೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆ. ಮೂರು ದಿನ ಅಮಿತ್‌ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಡಿ. 29ರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.  ಡಿಸೆಂಬರ್‌ 30ರ ಬೆಳಗ್ಗೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿ ಬಳಿಕ ಮಂಡ್ಯದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಮೆಗಾ ಡೈರಿ ಅಮಿತ್‌ ಶಾ ರಿಂದ ಉದ್ಘಾಟನೆಯಾಗಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ. ಡಿ 30ರಂದು ರಾತ್ರಿ ಬಿಜೆಪಿ ಪ್ರಮುಖರೊಂದಿಗೆ ಚರ್ಚೆ ನಡೆಸಿ, ಡಿ.ರಂದು ಬೆಳಗ್ಗೆ ನಾಯಕರೊಂದಿಗೆ ಬ್ರೆಕ್‌ಫಾಸ್ಟ್‌ ಸಭೆ ನಡೆಸಿ, ದೇವನಹಳ್ಳಿಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ. ನಂತರ ಮಲ್ಲೇಶ್ವರಂ ಸೌಹಾರ್ದ ಸಹಕಾರಿ ಫೆಡರೇಶನ್‌ಗೆ ಭೇಟಿ ನೀಡಿ, ಬೂತ್‌ ಮಟ್ಟದ ಅಧ್ಯಕ್ಷರು ಏಜೆಂಟ್‌ರೊಂದಿಗೆ  ಶಾ ಸಭೆ ನಡೆಸಲಿದ್ದಾರೆ.

Mysuru: ವಸ್ತ್ರಸಂಹಿತೆ ಜಾರಿಗಿಂತ, ತಾವೇ ಸೂಕ್ತ ವಸ್ತ್ರಧರಿಸುವುದು ಒಳ್ಳೆಯದು: ಪ್ರತಾಪ್‌ ಸಿಂಹ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more