Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Published : Dec 28, 2022, 10:41 AM ISTUpdated : Dec 28, 2022, 10:42 AM IST

ಗುಜರಾತ್ ಬಳಿಕ ರಾಜ್ಯದಲ್ಲಿ ಚುನಾವಣಾ ತಂತ್ರಗಾರಿಕೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆ. ಮೂರು ದಿನ ಅಮಿತ್‌ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಡಿ. 29ರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.  ಡಿಸೆಂಬರ್‌ 30ರ ಬೆಳಗ್ಗೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿ ಬಳಿಕ ಮಂಡ್ಯದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಮೆಗಾ ಡೈರಿ ಅಮಿತ್‌ ಶಾ ರಿಂದ ಉದ್ಘಾಟನೆಯಾಗಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ. ಡಿ 30ರಂದು ರಾತ್ರಿ ಬಿಜೆಪಿ ಪ್ರಮುಖರೊಂದಿಗೆ ಚರ್ಚೆ ನಡೆಸಿ, ಡಿ.ರಂದು ಬೆಳಗ್ಗೆ ನಾಯಕರೊಂದಿಗೆ ಬ್ರೆಕ್‌ಫಾಸ್ಟ್‌ ಸಭೆ ನಡೆಸಿ, ದೇವನಹಳ್ಳಿಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ. ನಂತರ ಮಲ್ಲೇಶ್ವರಂ ಸೌಹಾರ್ದ ಸಹಕಾರಿ ಫೆಡರೇಶನ್‌ಗೆ ಭೇಟಿ ನೀಡಿ, ಬೂತ್‌ ಮಟ್ಟದ ಅಧ್ಯಕ್ಷರು ಏಜೆಂಟ್‌ರೊಂದಿಗೆ  ಶಾ ಸಭೆ ನಡೆಸಲಿದ್ದಾರೆ.

Mysuru: ವಸ್ತ್ರಸಂಹಿತೆ ಜಾರಿಗಿಂತ, ತಾವೇ ಸೂಕ್ತ ವಸ್ತ್ರಧರಿಸುವುದು ಒಳ್ಳೆಯದು: ಪ್ರತಾಪ್‌ ಸಿಂಹ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more