Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Assembly Election 2023: ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ: ರಾಜ್ಯ ಗೆಲ್ಲಲು ಬಿಜೆಪಿ ಚಾಣಕ್ಯನ ತಂತ್ರ ಏನು?

Published : Dec 28, 2022, 10:41 AM ISTUpdated : Dec 28, 2022, 10:42 AM IST

ಗುಜರಾತ್ ಬಳಿಕ ರಾಜ್ಯದಲ್ಲಿ ಚುನಾವಣಾ ತಂತ್ರಗಾರಿಕೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಾರೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದ್ದು, ಬಿಜೆಪಿ ಚಾಣಕ್ಯ ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆ. ಮೂರು ದಿನ ಅಮಿತ್‌ ಶಾ ರಾಜ್ಯ ಪ್ರವಾಸ ಕೈಗೊಂಡಿದ್ದು, ಡಿ. 29ರ ರಾತ್ರಿಯೇ ಬೆಂಗಳೂರಿಗೆ ಆಗಮಿಸಲಿದ್ದಾರೆ.  ಡಿಸೆಂಬರ್‌ 30ರ ಬೆಳಗ್ಗೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿ ಬಳಿಕ ಮಂಡ್ಯದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಮೆಗಾ ಡೈರಿ ಅಮಿತ್‌ ಶಾ ರಿಂದ ಉದ್ಘಾಟನೆಯಾಗಲಿದ್ದು, ನಂತರ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಬೆಂಗಳೂರು ಅರಮನೆ ಮೈದಾನದಲ್ಲಿ ಸಹಕಾರಿ ಸಪ್ತಾಹ ನಡೆಯಲಿದೆ. ಡಿ 30ರಂದು ರಾತ್ರಿ ಬಿಜೆಪಿ ಪ್ರಮುಖರೊಂದಿಗೆ ಚರ್ಚೆ ನಡೆಸಿ, ಡಿ.ರಂದು ಬೆಳಗ್ಗೆ ನಾಯಕರೊಂದಿಗೆ ಬ್ರೆಕ್‌ಫಾಸ್ಟ್‌ ಸಭೆ ನಡೆಸಿ, ದೇವನಹಳ್ಳಿಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ. ನಂತರ ಮಲ್ಲೇಶ್ವರಂ ಸೌಹಾರ್ದ ಸಹಕಾರಿ ಫೆಡರೇಶನ್‌ಗೆ ಭೇಟಿ ನೀಡಿ, ಬೂತ್‌ ಮಟ್ಟದ ಅಧ್ಯಕ್ಷರು ಏಜೆಂಟ್‌ರೊಂದಿಗೆ  ಶಾ ಸಭೆ ನಡೆಸಲಿದ್ದಾರೆ.

Mysuru: ವಸ್ತ್ರಸಂಹಿತೆ ಜಾರಿಗಿಂತ, ತಾವೇ ಸೂಕ್ತ ವಸ್ತ್ರಧರಿಸುವುದು ಒಳ್ಳೆಯದು: ಪ್ರತಾಪ್‌ ಸಿಂಹ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more