ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

Published : Jan 17, 2023, 03:24 PM ISTUpdated : Jan 17, 2023, 03:44 PM IST

ರಾಜ್ಯದಲ್ಲಿ ಸ್ತ್ರೀ ಶಕ್ತಿಯನ್ನು ಒಲಿಸಿಕೊಂಡು ಗದ್ದುಗೆ ಏರಲು ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಇದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಧಿಕಾರದ ಗದ್ದುಗೆ ಏರಲು ಮೂರು ಪಕ್ಷಗಳು ಸಿದ್ಧತೆ ನಡೆಸಿವೆ. ರಾಜ್ಯ ಗೆಲ್ಲಲು ನಾನಾ ತಂತ್ರ-ಮಂತ್ರದ ನಡುವೆ ಇಡೀ ಕುರುಕ್ಷೇತ್ರವನ್ನೇ ಗೆದ್ದುಕೊಡಬಲ್ಲ ಅಸ್ತ್ರವೊಂದಿದೆ. ಕರ್ನಾಟಕ ಕುರುಕ್ಷೇತ್ರದಲ್ಲಿ ಸೋಲು-ಗೆಲುವನ್ನು ನಿರ್ಧರಿಸಲಿರೋದೇ ಆ ಅಸ್ತ್ರ. ಅದನ್ನು ಒಲಿಸಿಕೊಳ್ಳಲು ಒಬ್ಬರದ್ದು ಗೃಹಲಕ್ಷ್ಮೀ, ಮತ್ತೊಬ್ಬರದ್ದು ಗೃಹಿಣಿ ಶಕ್ತಿ. ನಾರಿ ಶಕ್ತಿಯನ್ನು ಒಲಿಸಿಕೊಳ್ಳಲು ಒಬ್ಬೊಬ್ಬರದ್ದು ಒಂದೊಂದು ತಂತ್ರ. ಹಾಗಾದ್ರೆ ಅಖಾಡದಲ್ಲಿ ಹೇಗಿದೆ ನಾರಿಶಕ್ತಿ ಮತಬೇಟೆ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್'ನ ಪ್ರಿಯಾಂಕಾ ವ್ಯೂಹಕ್ಕೆ ಕೇಸರಿ ಪ್ರತಿಯೇಟು ಏನು..? ಚುನಾವಣೆಯ ದಿಕ್ಕನ್ನೇ ಬದಲಿಸಲಿರೋ ಸ್ತ್ರೀಶಕ್ತಿಯ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more