ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

Published : Jan 17, 2023, 03:24 PM ISTUpdated : Jan 17, 2023, 03:44 PM IST

ರಾಜ್ಯದಲ್ಲಿ ಸ್ತ್ರೀ ಶಕ್ತಿಯನ್ನು ಒಲಿಸಿಕೊಂಡು ಗದ್ದುಗೆ ಏರಲು ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಇದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಧಿಕಾರದ ಗದ್ದುಗೆ ಏರಲು ಮೂರು ಪಕ್ಷಗಳು ಸಿದ್ಧತೆ ನಡೆಸಿವೆ. ರಾಜ್ಯ ಗೆಲ್ಲಲು ನಾನಾ ತಂತ್ರ-ಮಂತ್ರದ ನಡುವೆ ಇಡೀ ಕುರುಕ್ಷೇತ್ರವನ್ನೇ ಗೆದ್ದುಕೊಡಬಲ್ಲ ಅಸ್ತ್ರವೊಂದಿದೆ. ಕರ್ನಾಟಕ ಕುರುಕ್ಷೇತ್ರದಲ್ಲಿ ಸೋಲು-ಗೆಲುವನ್ನು ನಿರ್ಧರಿಸಲಿರೋದೇ ಆ ಅಸ್ತ್ರ. ಅದನ್ನು ಒಲಿಸಿಕೊಳ್ಳಲು ಒಬ್ಬರದ್ದು ಗೃಹಲಕ್ಷ್ಮೀ, ಮತ್ತೊಬ್ಬರದ್ದು ಗೃಹಿಣಿ ಶಕ್ತಿ. ನಾರಿ ಶಕ್ತಿಯನ್ನು ಒಲಿಸಿಕೊಳ್ಳಲು ಒಬ್ಬೊಬ್ಬರದ್ದು ಒಂದೊಂದು ತಂತ್ರ. ಹಾಗಾದ್ರೆ ಅಖಾಡದಲ್ಲಿ ಹೇಗಿದೆ ನಾರಿಶಕ್ತಿ ಮತಬೇಟೆ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್'ನ ಪ್ರಿಯಾಂಕಾ ವ್ಯೂಹಕ್ಕೆ ಕೇಸರಿ ಪ್ರತಿಯೇಟು ಏನು..? ಚುನಾವಣೆಯ ದಿಕ್ಕನ್ನೇ ಬದಲಿಸಲಿರೋ ಸ್ತ್ರೀಶಕ್ತಿಯ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more