ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

ಕರ್ನಾಟಕದಲ್ಲಿ 'ಸ್ತ್ರೀಶಕ್ತಿ' ಮಂತ್ರ: ಪ್ರಿಯಾಂಕಾ ಗಾಂಧಿ 'ಮಹಿಳಾ' ಅಸ್ತ್ರಕ್ಕೆ ಬಿಜೆಪಿ ಪ್ರತಿಅಸ್ತ್ರ

Published : Jan 17, 2023, 03:24 PM ISTUpdated : Jan 17, 2023, 03:44 PM IST

ರಾಜ್ಯದಲ್ಲಿ ಸ್ತ್ರೀ ಶಕ್ತಿಯನ್ನು ಒಲಿಸಿಕೊಂಡು ಗದ್ದುಗೆ ಏರಲು ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಿವೆ. ಇದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಅಧಿಕಾರದ ಗದ್ದುಗೆ ಏರಲು ಮೂರು ಪಕ್ಷಗಳು ಸಿದ್ಧತೆ ನಡೆಸಿವೆ. ರಾಜ್ಯ ಗೆಲ್ಲಲು ನಾನಾ ತಂತ್ರ-ಮಂತ್ರದ ನಡುವೆ ಇಡೀ ಕುರುಕ್ಷೇತ್ರವನ್ನೇ ಗೆದ್ದುಕೊಡಬಲ್ಲ ಅಸ್ತ್ರವೊಂದಿದೆ. ಕರ್ನಾಟಕ ಕುರುಕ್ಷೇತ್ರದಲ್ಲಿ ಸೋಲು-ಗೆಲುವನ್ನು ನಿರ್ಧರಿಸಲಿರೋದೇ ಆ ಅಸ್ತ್ರ. ಅದನ್ನು ಒಲಿಸಿಕೊಳ್ಳಲು ಒಬ್ಬರದ್ದು ಗೃಹಲಕ್ಷ್ಮೀ, ಮತ್ತೊಬ್ಬರದ್ದು ಗೃಹಿಣಿ ಶಕ್ತಿ. ನಾರಿ ಶಕ್ತಿಯನ್ನು ಒಲಿಸಿಕೊಳ್ಳಲು ಒಬ್ಬೊಬ್ಬರದ್ದು ಒಂದೊಂದು ತಂತ್ರ. ಹಾಗಾದ್ರೆ ಅಖಾಡದಲ್ಲಿ ಹೇಗಿದೆ ನಾರಿಶಕ್ತಿ ಮತಬೇಟೆ ಎಂಬ ಚರ್ಚೆ ಶುರುವಾಗಿದೆ. ಕಾಂಗ್ರೆಸ್'ನ ಪ್ರಿಯಾಂಕಾ ವ್ಯೂಹಕ್ಕೆ ಕೇಸರಿ ಪ್ರತಿಯೇಟು ಏನು..? ಚುನಾವಣೆಯ ದಿಕ್ಕನ್ನೇ ಬದಲಿಸಲಿರೋ ಸ್ತ್ರೀಶಕ್ತಿಯ ರಹಸ್ಯದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮೆಟ್ರೋ ಪಿಲ್ಲರ್ ದುರಂತಕ್ಕೆ 18 ಅಡಿ ಎತ್ತರ ಕಂಬಿ ಕಟ್ಟಿರೋದೇ ಕಾರಣ?: ...

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more