ಚುನಾವಣೆ ಹೊಸ್ತಿಲಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ: ಮೂರು ಪಕ್ಷಗಳ 'ಭರವಸೆ' ಅಷ್ಟು ಸುಲಭವೇ?

ಚುನಾವಣೆ ಹೊಸ್ತಿಲಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ: ಮೂರು ಪಕ್ಷಗಳ 'ಭರವಸೆ' ಅಷ್ಟು ಸುಲಭವೇ?

Published : Jan 18, 2023, 12:28 PM IST

ಕರ್ನಾಟಕ ಕುರುಕ್ಷೇತ್ರದಲ್ಲಿ ಫ್ರೀ ಪಾಲಿಟಿಕ್ಸ್ ಶುರುವಾಗಿದೆ. ಚುನಾವಣೆ ಗೆಲ್ಲಲು ಸಾಲು ಸಾಲು ಉಚಿತ ಯೋಜನೆಗಳನ್ನು ಪ್ರಕಟಿಸಲಾಗ್ತಿದೆ. ಅದರ ಡಿಟೇಲ್ಸ್ ಇಲ್ಲಿದೆ.
 

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳು ಸಿದ್ಧತೆ ನಡೆಸಿದೆ. ಚುನಾವಣೆ ಹೊತ್ತಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ ರೂಪಿಸಲಾಗಿದೆ. ಕುರುಕ್ಷೇತ್ರ ಗೆಲ್ಲಲು ರಾಜಕೀಯ ಪಕ್ಷಗಳ ಉಚಿತ ಮಂತ್ರ ಪಠಿಸುತ್ತಿವೆ. ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ಅದರ  ಹಿಂದೆ ಹೊರಟಿವೆ. ಉಚಿತ ಯೋಜನೆಗಳು ರಾಜ್ಯ ಗದ್ದುಗೆಯನ್ನು ಗೆದ್ದು ಕೊಡಲಿವೆಯಾ ಎಂಬುದೇ ಪ್ರಶ್ನೆ. ಕಾಂಗ್ರೆಸ್'ನ ಫ್ರೀ ಸ್ಕೀಮ್ ಘೋಷಣೆಯಿಂದ ಯಾರಿಗೆ ಬಂಪರ್ ಹಾಗೂ ಪಾಪರ್ ಆಗಲಿರೋರು ಯಾರು..? ಎರಡು ಫ್ರೀ ಸ್ಕೀಮ್, 42 ಸಾವಿರ ಕೋಟಿಗಳ ರಹಸ್ಯದ ಅಸಲಿಯತ್ತು ಏನು..? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾರ್ವಜನಿಕರ ಆಸ್ತಿ ಯಾರ ಸ್ವತ್ತು?: ಇಡೀ ರಸ್ತೆಯನ್ನೇ ಕಬಳಿಸಿದ ಖಾಸಗಿ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more