ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

Published : Jan 31, 2023, 01:18 PM ISTUpdated : Jan 31, 2023, 02:07 PM IST

ಕಾಂಗ್ರೆಸ್‌ ಪಕ್ಷಕ್ಕೆ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದ್ದು, ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌  ಬೆಚ್ಚಿ ಬಿತ್ತಾ ಎಂಬ ಪ್ರಶ್ನೆ ಎದುರಾಗಿದೆ.
 

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದುವರೆದಿದೆ. ಇದರ ನಡುವೆ ಫೆಬ್ರವರಿ 2ರಂದು ನಡೆಯುವ ರಾಜ್ಯದ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆದ್ರೂ, ಮತ್ತೆರಡು ಹಂತ ದಾಟಬೇಕು. ದೆಹಲಿ ಮಟ್ಟದಲ್ಲಿ ಸ್ಕ್ರೀನಿಂಗ್‌ ಕಮಿಟಿ ರಚನೆ ಆಗಬೇಕು. ಜಿಲ್ಲಾ ಸಮಿತಿಗಳಿಂದ ವರದಿ ತರಿಸಿಕೊಳ್ಳುವುದು ವಿಳಂಬ ಆಗಿದ್ದು, ಡಿಸೆಂಬರ್‌ ತಿಂಗಳಿನಲ್ಲೇ ಮೊದಲ ಪಟ್ಟಿ ರಿಲೀಸ್‌ ಮಾಡುತ್ತೇವೆ ಅಂದಿದ್ದ ಕಾಂಗ್ರೆಸ್‌, ಬಳಿಕ ಸಂಕ್ರಾಂತಿ ನಂತರ ಘೋಷನೆ ಎಂದು ಹೇಳಿತ್ತು. ಅದು ಕೂಡ ಆಗಲಿಲ್ಲ. ಕೆಪಿಸಿಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಡೆಡ್‌ ಲೈನ್‌ ನೀಡಿದ್ರೂ, ವರದಿ ವಿಳಂಬವಾಗಿದೆ. ಪ್ರಜಾಧ್ವನಿ ಯಾತ್ರೆಗೆ ಬಂಡಾಯ ಬಿಸಿ ತಟ್ಟುವ ಆತಂಕ ಎದುರಾಗಿದೆ. ಫೆ. 3ರಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ಬಸ್‌ ನಡೆಸಲಿದ್ದು, ಬಸ್‌ ಯಾತ್ರೆಗೂ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇದೆ.

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more