ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

Published : Jan 31, 2023, 01:18 PM ISTUpdated : Jan 31, 2023, 02:07 PM IST

ಕಾಂಗ್ರೆಸ್‌ ಪಕ್ಷಕ್ಕೆ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದ್ದು, ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌  ಬೆಚ್ಚಿ ಬಿತ್ತಾ ಎಂಬ ಪ್ರಶ್ನೆ ಎದುರಾಗಿದೆ.
 

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದುವರೆದಿದೆ. ಇದರ ನಡುವೆ ಫೆಬ್ರವರಿ 2ರಂದು ನಡೆಯುವ ರಾಜ್ಯದ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆದ್ರೂ, ಮತ್ತೆರಡು ಹಂತ ದಾಟಬೇಕು. ದೆಹಲಿ ಮಟ್ಟದಲ್ಲಿ ಸ್ಕ್ರೀನಿಂಗ್‌ ಕಮಿಟಿ ರಚನೆ ಆಗಬೇಕು. ಜಿಲ್ಲಾ ಸಮಿತಿಗಳಿಂದ ವರದಿ ತರಿಸಿಕೊಳ್ಳುವುದು ವಿಳಂಬ ಆಗಿದ್ದು, ಡಿಸೆಂಬರ್‌ ತಿಂಗಳಿನಲ್ಲೇ ಮೊದಲ ಪಟ್ಟಿ ರಿಲೀಸ್‌ ಮಾಡುತ್ತೇವೆ ಅಂದಿದ್ದ ಕಾಂಗ್ರೆಸ್‌, ಬಳಿಕ ಸಂಕ್ರಾಂತಿ ನಂತರ ಘೋಷನೆ ಎಂದು ಹೇಳಿತ್ತು. ಅದು ಕೂಡ ಆಗಲಿಲ್ಲ. ಕೆಪಿಸಿಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಡೆಡ್‌ ಲೈನ್‌ ನೀಡಿದ್ರೂ, ವರದಿ ವಿಳಂಬವಾಗಿದೆ. ಪ್ರಜಾಧ್ವನಿ ಯಾತ್ರೆಗೆ ಬಂಡಾಯ ಬಿಸಿ ತಟ್ಟುವ ಆತಂಕ ಎದುರಾಗಿದೆ. ಫೆ. 3ರಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ಬಸ್‌ ನಡೆಸಲಿದ್ದು, ಬಸ್‌ ಯಾತ್ರೆಗೂ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇದೆ.

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
Read more