ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

Published : Jan 31, 2023, 01:18 PM ISTUpdated : Jan 31, 2023, 02:07 PM IST

ಕಾಂಗ್ರೆಸ್‌ ಪಕ್ಷಕ್ಕೆ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದ್ದು, ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌  ಬೆಚ್ಚಿ ಬಿತ್ತಾ ಎಂಬ ಪ್ರಶ್ನೆ ಎದುರಾಗಿದೆ.
 

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದುವರೆದಿದೆ. ಇದರ ನಡುವೆ ಫೆಬ್ರವರಿ 2ರಂದು ನಡೆಯುವ ರಾಜ್ಯದ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆದ್ರೂ, ಮತ್ತೆರಡು ಹಂತ ದಾಟಬೇಕು. ದೆಹಲಿ ಮಟ್ಟದಲ್ಲಿ ಸ್ಕ್ರೀನಿಂಗ್‌ ಕಮಿಟಿ ರಚನೆ ಆಗಬೇಕು. ಜಿಲ್ಲಾ ಸಮಿತಿಗಳಿಂದ ವರದಿ ತರಿಸಿಕೊಳ್ಳುವುದು ವಿಳಂಬ ಆಗಿದ್ದು, ಡಿಸೆಂಬರ್‌ ತಿಂಗಳಿನಲ್ಲೇ ಮೊದಲ ಪಟ್ಟಿ ರಿಲೀಸ್‌ ಮಾಡುತ್ತೇವೆ ಅಂದಿದ್ದ ಕಾಂಗ್ರೆಸ್‌, ಬಳಿಕ ಸಂಕ್ರಾಂತಿ ನಂತರ ಘೋಷನೆ ಎಂದು ಹೇಳಿತ್ತು. ಅದು ಕೂಡ ಆಗಲಿಲ್ಲ. ಕೆಪಿಸಿಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಡೆಡ್‌ ಲೈನ್‌ ನೀಡಿದ್ರೂ, ವರದಿ ವಿಳಂಬವಾಗಿದೆ. ಪ್ರಜಾಧ್ವನಿ ಯಾತ್ರೆಗೆ ಬಂಡಾಯ ಬಿಸಿ ತಟ್ಟುವ ಆತಂಕ ಎದುರಾಗಿದೆ. ಫೆ. 3ರಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ಬಸ್‌ ನಡೆಸಲಿದ್ದು, ಬಸ್‌ ಯಾತ್ರೆಗೂ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇದೆ.

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more