ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ರಿಲೀಸ್ ವಿಳಂಬ?: ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌ ನಡುಕ

Published : Jan 31, 2023, 01:18 PM ISTUpdated : Jan 31, 2023, 02:07 PM IST

ಕಾಂಗ್ರೆಸ್‌ ಪಕ್ಷಕ್ಕೆ ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದ್ದು, ಬಂಡಾಯದ ಬೆಂಕಿಗೆ ರಾಜ್ಯ ಕಾಂಗ್ರೆಸ್‌  ಬೆಚ್ಚಿ ಬಿತ್ತಾ ಎಂಬ ಪ್ರಶ್ನೆ ಎದುರಾಗಿದೆ.
 

ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದುವರೆದಿದೆ. ಇದರ ನಡುವೆ ಫೆಬ್ರವರಿ 2ರಂದು ನಡೆಯುವ ರಾಜ್ಯದ ಚುನಾವಣಾ ಸಮಿತಿಯ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಆದ್ರೂ, ಮತ್ತೆರಡು ಹಂತ ದಾಟಬೇಕು. ದೆಹಲಿ ಮಟ್ಟದಲ್ಲಿ ಸ್ಕ್ರೀನಿಂಗ್‌ ಕಮಿಟಿ ರಚನೆ ಆಗಬೇಕು. ಜಿಲ್ಲಾ ಸಮಿತಿಗಳಿಂದ ವರದಿ ತರಿಸಿಕೊಳ್ಳುವುದು ವಿಳಂಬ ಆಗಿದ್ದು, ಡಿಸೆಂಬರ್‌ ತಿಂಗಳಿನಲ್ಲೇ ಮೊದಲ ಪಟ್ಟಿ ರಿಲೀಸ್‌ ಮಾಡುತ್ತೇವೆ ಅಂದಿದ್ದ ಕಾಂಗ್ರೆಸ್‌, ಬಳಿಕ ಸಂಕ್ರಾಂತಿ ನಂತರ ಘೋಷನೆ ಎಂದು ಹೇಳಿತ್ತು. ಅದು ಕೂಡ ಆಗಲಿಲ್ಲ. ಕೆಪಿಸಿಸಿ ಅಧ್ಯಕ್ಷರ ಡಿ.ಕೆ ಶಿವಕುಮಾರ್ ಡೆಡ್‌ ಲೈನ್‌ ನೀಡಿದ್ರೂ, ವರದಿ ವಿಳಂಬವಾಗಿದೆ. ಪ್ರಜಾಧ್ವನಿ ಯಾತ್ರೆಗೆ ಬಂಡಾಯ ಬಿಸಿ ತಟ್ಟುವ ಆತಂಕ ಎದುರಾಗಿದೆ. ಫೆ. 3ರಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯ ಪ್ರತ್ಯೇಕ ಬಸ್‌ ನಡೆಸಲಿದ್ದು, ಬಸ್‌ ಯಾತ್ರೆಗೂ ಬಂಡಾಯದ ಬಿಸಿ ತಟ್ಟುವ ಸಾಧ್ಯತೆ ಇದೆ.

ಬಡತನ ಅರಿತವರನ್ನು ಆಯ್ಕೆ ಮಾಡಿ: ಕುಡತಿನಿಯಲ್ಲಿ ಕುಮಾರಸ್ವಾಮಿ ಕರೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more