ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

Published : Jan 15, 2023, 04:31 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈ ಸೇನೆಗೆ ತ್ರಿವಳಿ ಟೆನ್ಷನ್ ಶುರುವಾಗಿದೆ. ಅದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
 

ರಾಜ್ಯ ಗೆಲ್ಲಲು ಹೊರಟಿರುವ ಕಾಂಗ್ರೆಸ್'ಗೆ, ರಾಜಧಾನಿಯಲ್ಲೇ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಗೆಲ್ಬೇಕು ಅಂದ್ರೆ ಮೊದ್ಲು ರಾಜಧಾನಿಯನ್ನ ಗೆಲ್ಬೇಕು. ಆದ್ರೆ ರಾಜಧಾನಿಯನ್ನು ಕೈವಶ ಮಾಡಿಕೊಳ್ಳಲು ಬೇಕಾದ ಸೈನಿಕ ಬಲ ಕಾಂಗ್ರೆಸ್ ಸೇನೆಯಲ್ಲಿಲ್ಲ. ಕೈ ಪಾಳೆಯದಲ್ಲಿ ಯುದ್ಧ ಗೆಲ್ಲುವ ಸೇನಾಪತಿಗಳು ಇಲ್ಲ. ಮಹಾ ದಂಡನಾಯಕನಿಗೆ ಇನ್ನೂ ಅಖಾಡ ಫಿಕ್ಸ್ ಆಗಿಲ್ಲ. 13 ಹಾಲಿ ಶಾಸಕರಿಗೆ ಎದುರಾಗಿದೆ ಸೋಲಿನ ಭೀತಿ. ಕುರುಕ್ಷೇತ್ರದ ಹೊಸ್ತಿಲಲ್ಲಿ ಕಾಂಗ್ರೆಸ್ ಕೋಟೆಯನ್ನು ಸುಡುತ್ತಿರುವ ಅಗ್ನಿವ್ಯೂಹದ 3 ಟೆನ್ಶನ್ ರಹಸ್ಯ ಇಲ್ಲಿದೆ ನೋಡಿ.

ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿಶೇಷ ಪೂಜ ...

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more