ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

Published : Jan 15, 2023, 04:31 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈ ಸೇನೆಗೆ ತ್ರಿವಳಿ ಟೆನ್ಷನ್ ಶುರುವಾಗಿದೆ. ಅದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
 

ರಾಜ್ಯ ಗೆಲ್ಲಲು ಹೊರಟಿರುವ ಕಾಂಗ್ರೆಸ್'ಗೆ, ರಾಜಧಾನಿಯಲ್ಲೇ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಗೆಲ್ಬೇಕು ಅಂದ್ರೆ ಮೊದ್ಲು ರಾಜಧಾನಿಯನ್ನ ಗೆಲ್ಬೇಕು. ಆದ್ರೆ ರಾಜಧಾನಿಯನ್ನು ಕೈವಶ ಮಾಡಿಕೊಳ್ಳಲು ಬೇಕಾದ ಸೈನಿಕ ಬಲ ಕಾಂಗ್ರೆಸ್ ಸೇನೆಯಲ್ಲಿಲ್ಲ. ಕೈ ಪಾಳೆಯದಲ್ಲಿ ಯುದ್ಧ ಗೆಲ್ಲುವ ಸೇನಾಪತಿಗಳು ಇಲ್ಲ. ಮಹಾ ದಂಡನಾಯಕನಿಗೆ ಇನ್ನೂ ಅಖಾಡ ಫಿಕ್ಸ್ ಆಗಿಲ್ಲ. 13 ಹಾಲಿ ಶಾಸಕರಿಗೆ ಎದುರಾಗಿದೆ ಸೋಲಿನ ಭೀತಿ. ಕುರುಕ್ಷೇತ್ರದ ಹೊಸ್ತಿಲಲ್ಲಿ ಕಾಂಗ್ರೆಸ್ ಕೋಟೆಯನ್ನು ಸುಡುತ್ತಿರುವ ಅಗ್ನಿವ್ಯೂಹದ 3 ಟೆನ್ಶನ್ ರಹಸ್ಯ ಇಲ್ಲಿದೆ ನೋಡಿ.

ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿಶೇಷ ಪೂಜ ...

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more