ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

Published : Jan 15, 2023, 04:31 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈ ಸೇನೆಗೆ ತ್ರಿವಳಿ ಟೆನ್ಷನ್ ಶುರುವಾಗಿದೆ. ಅದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
 

ರಾಜ್ಯ ಗೆಲ್ಲಲು ಹೊರಟಿರುವ ಕಾಂಗ್ರೆಸ್'ಗೆ, ರಾಜಧಾನಿಯಲ್ಲೇ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಗೆಲ್ಬೇಕು ಅಂದ್ರೆ ಮೊದ್ಲು ರಾಜಧಾನಿಯನ್ನ ಗೆಲ್ಬೇಕು. ಆದ್ರೆ ರಾಜಧಾನಿಯನ್ನು ಕೈವಶ ಮಾಡಿಕೊಳ್ಳಲು ಬೇಕಾದ ಸೈನಿಕ ಬಲ ಕಾಂಗ್ರೆಸ್ ಸೇನೆಯಲ್ಲಿಲ್ಲ. ಕೈ ಪಾಳೆಯದಲ್ಲಿ ಯುದ್ಧ ಗೆಲ್ಲುವ ಸೇನಾಪತಿಗಳು ಇಲ್ಲ. ಮಹಾ ದಂಡನಾಯಕನಿಗೆ ಇನ್ನೂ ಅಖಾಡ ಫಿಕ್ಸ್ ಆಗಿಲ್ಲ. 13 ಹಾಲಿ ಶಾಸಕರಿಗೆ ಎದುರಾಗಿದೆ ಸೋಲಿನ ಭೀತಿ. ಕುರುಕ್ಷೇತ್ರದ ಹೊಸ್ತಿಲಲ್ಲಿ ಕಾಂಗ್ರೆಸ್ ಕೋಟೆಯನ್ನು ಸುಡುತ್ತಿರುವ ಅಗ್ನಿವ್ಯೂಹದ 3 ಟೆನ್ಶನ್ ರಹಸ್ಯ ಇಲ್ಲಿದೆ ನೋಡಿ.

ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿಶೇಷ ಪೂಜ ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more