ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

ಕರ್ನಾಟಕದ ಕುರುಕ್ಷೇತ್ರಕ್ಕೆ ಅಖಾಡ ಸಿದ್ಧ: ಕೈ ಸೇನೆಗೆ ಶುರುವಾಯ್ತು ತ್ರಿವಳಿ ತಲೆನೋವು

Published : Jan 15, 2023, 04:31 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಕರ್ನಾಟಕದ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈ ಸೇನೆಗೆ ತ್ರಿವಳಿ ಟೆನ್ಷನ್ ಶುರುವಾಗಿದೆ. ಅದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.
 

ರಾಜ್ಯ ಗೆಲ್ಲಲು ಹೊರಟಿರುವ ಕಾಂಗ್ರೆಸ್'ಗೆ, ರಾಜಧಾನಿಯಲ್ಲೇ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಗೆಲ್ಬೇಕು ಅಂದ್ರೆ ಮೊದ್ಲು ರಾಜಧಾನಿಯನ್ನ ಗೆಲ್ಬೇಕು. ಆದ್ರೆ ರಾಜಧಾನಿಯನ್ನು ಕೈವಶ ಮಾಡಿಕೊಳ್ಳಲು ಬೇಕಾದ ಸೈನಿಕ ಬಲ ಕಾಂಗ್ರೆಸ್ ಸೇನೆಯಲ್ಲಿಲ್ಲ. ಕೈ ಪಾಳೆಯದಲ್ಲಿ ಯುದ್ಧ ಗೆಲ್ಲುವ ಸೇನಾಪತಿಗಳು ಇಲ್ಲ. ಮಹಾ ದಂಡನಾಯಕನಿಗೆ ಇನ್ನೂ ಅಖಾಡ ಫಿಕ್ಸ್ ಆಗಿಲ್ಲ. 13 ಹಾಲಿ ಶಾಸಕರಿಗೆ ಎದುರಾಗಿದೆ ಸೋಲಿನ ಭೀತಿ. ಕುರುಕ್ಷೇತ್ರದ ಹೊಸ್ತಿಲಲ್ಲಿ ಕಾಂಗ್ರೆಸ್ ಕೋಟೆಯನ್ನು ಸುಡುತ್ತಿರುವ ಅಗ್ನಿವ್ಯೂಹದ 3 ಟೆನ್ಶನ್ ರಹಸ್ಯ ಇಲ್ಲಿದೆ ನೋಡಿ.

ಹುಬ್ಬಳ್ಳಿಯ ಸಿದ್ದಪ್ಪಜ್ಜನ ಮಠಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿಶೇಷ ಪೂಜ ...

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more