ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

Published : Jan 25, 2023, 11:17 AM IST

ರಾಜ್ಯದಲ್ಲಿ ವಿಧಾನಸಭಾ ಅಖಾಡ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಪಡೆಯಿಂದ ರಣ ತಂತ್ರ ರೂಪಿಸಲಾಗಿದೆ.

ಬಿಜೆಪಿಗೆ ಟಕ್ಕರ್‌ ನೀಡಲು ಕಾಂಗ್ರೆಸ್ ಪಕ್ಷದಿಂದ ಹಿಂದೂ ಅಸ್ತ್ರ ಪ್ರಯೋಗಿಸಿದ್ದು, ಗೆಲುವೊಂದೇ ಮಾನದಂಡ ಸೂತ್ರದಡಿ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ. ಹಿಂದುತ್ವದ ಅಜೆಂಡಾ ಪ್ರಯೋಗವಾಗಿರುವ ಜಿಲ್ಲೆಗಳ ಮೇಲೆ ಕೈಪಡೆ ಕಣ್ಣು ಇಟ್ಟಿದ್ದು, ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳತ್ತ ಕಾಂಗ್ರೆಸ್‌ ಚಿತ್ತ ಹರಿಸಿದೆ. ಹಿಂದುತ್ವ ಅಜೆಂಡಾ ಜಾರಿ ಬಗ್ಗೆ ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದ್ದು, ಮಾಜಿ ಸಂಸದರು , ಶಾಸಕರು,ಮಾಜಿ ಶಾಸಕರು ಜಿಲ್ಲಾಧ್ಯಕ್ಷರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೊಸ ತಂತ್ರ ಹೆಣೆಯಲು ಪ್ಲಾನ್ ನಡೆಸಲಾಗಿದೆ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more