ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

Published : Jan 25, 2023, 11:17 AM IST

ರಾಜ್ಯದಲ್ಲಿ ವಿಧಾನಸಭಾ ಅಖಾಡ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಪಡೆಯಿಂದ ರಣ ತಂತ್ರ ರೂಪಿಸಲಾಗಿದೆ.

ಬಿಜೆಪಿಗೆ ಟಕ್ಕರ್‌ ನೀಡಲು ಕಾಂಗ್ರೆಸ್ ಪಕ್ಷದಿಂದ ಹಿಂದೂ ಅಸ್ತ್ರ ಪ್ರಯೋಗಿಸಿದ್ದು, ಗೆಲುವೊಂದೇ ಮಾನದಂಡ ಸೂತ್ರದಡಿ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ. ಹಿಂದುತ್ವದ ಅಜೆಂಡಾ ಪ್ರಯೋಗವಾಗಿರುವ ಜಿಲ್ಲೆಗಳ ಮೇಲೆ ಕೈಪಡೆ ಕಣ್ಣು ಇಟ್ಟಿದ್ದು, ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳತ್ತ ಕಾಂಗ್ರೆಸ್‌ ಚಿತ್ತ ಹರಿಸಿದೆ. ಹಿಂದುತ್ವ ಅಜೆಂಡಾ ಜಾರಿ ಬಗ್ಗೆ ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದ್ದು, ಮಾಜಿ ಸಂಸದರು , ಶಾಸಕರು,ಮಾಜಿ ಶಾಸಕರು ಜಿಲ್ಲಾಧ್ಯಕ್ಷರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೊಸ ತಂತ್ರ ಹೆಣೆಯಲು ಪ್ಲಾನ್ ನಡೆಸಲಾಗಿದೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more