ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

ಹಿಂದೂ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ತಂತ್ರ: ಕೇಸರಿ ಪಾಳೆಯಕ್ಕೆ ಟಕ್ಕರ್ ನೀಡಲು ಪ್ಲಾನ್

Published : Jan 25, 2023, 11:17 AM IST

ರಾಜ್ಯದಲ್ಲಿ ವಿಧಾನಸಭಾ ಅಖಾಡ ಸಿದ್ಧವಾಗಿದ್ದು, ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಪಡೆಯಿಂದ ರಣ ತಂತ್ರ ರೂಪಿಸಲಾಗಿದೆ.

ಬಿಜೆಪಿಗೆ ಟಕ್ಕರ್‌ ನೀಡಲು ಕಾಂಗ್ರೆಸ್ ಪಕ್ಷದಿಂದ ಹಿಂದೂ ಅಸ್ತ್ರ ಪ್ರಯೋಗಿಸಿದ್ದು, ಗೆಲುವೊಂದೇ ಮಾನದಂಡ ಸೂತ್ರದಡಿ ಕಾಂಗ್ರೆಸ್‌ ಪ್ಲಾನ್‌ ಮಾಡಿದೆ. ಹಿಂದುತ್ವದ ಅಜೆಂಡಾ ಪ್ರಯೋಗವಾಗಿರುವ ಜಿಲ್ಲೆಗಳ ಮೇಲೆ ಕೈಪಡೆ ಕಣ್ಣು ಇಟ್ಟಿದ್ದು, ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳತ್ತ ಕಾಂಗ್ರೆಸ್‌ ಚಿತ್ತ ಹರಿಸಿದೆ. ಹಿಂದುತ್ವ ಅಜೆಂಡಾ ಜಾರಿ ಬಗ್ಗೆ ಇಂದು ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದ್ದು, ಮಾಜಿ ಸಂಸದರು , ಶಾಸಕರು,ಮಾಜಿ ಶಾಸಕರು ಜಿಲ್ಲಾಧ್ಯಕ್ಷರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲ್‌ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೊಸ ತಂತ್ರ ಹೆಣೆಯಲು ಪ್ಲಾನ್ ನಡೆಸಲಾಗಿದೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more