ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

Published : Jan 09, 2023, 10:28 AM IST

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಚುನಾವಣಾ ಕಹಳೆ ಊದಿದ್ದು, ಮತ ಬೇಟೆಗಾಗಿ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶ ನಡೆಸಿದೆ.

ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಕಹಳೆ ಮೊಳಗಿಸಿದೆ. ಐಕ್ಯತಾ ಸಮಾವೇಶದ ಮೂಲಕ ದಲಿತ ಮತ ಬುಟ್ಟಿಯ ಮೇಲೆ ಕಣ್ಣಿಟ್ಟಿರೋ ಕಾಂಗ್ರೆಸ್, ಮಧ್ಯ ಕರ್ನಾಟಕದಲ್ಲಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಇದೊಂದು ಸಮಾವೇಶ ಲೆಕ್ಕಾಚಾರದಂತೆ ನಡೆದ್ರೆ ಕಾಂಗ್ರೆಸ್'ಗೆ ಲಾಭ ಅನ್ನೋದ್ರಲ್ಲಿ ಅನುಮಾನವಿಲ್ಲ. ಒಂದು ಸಮಾವೇಶದಿಂದ ಎರಡು ಗುರಿ ತಲುಪಿದ ಹಾಗೇ ಆಗುತ್ತೆ. ಏನದು ಎರಡು ಗುರಿ..? ಸಮಾವೇಶದ ಉದ್ದೇಶವೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಆಣೆ ಮಾಡಿಸಿ ಮತದಾರರಿಗೆ ಮಿಕ್ಸಿ ಗಿಫ್ಟ್‌: ಲಕ್ಷ್ಮೀ ಹೆಬ್ಬಾಳ್ಕರ್‌ ವಿ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more