ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ: ದಲಿತ ಮತ ಬುಟ್ಟಿಯ ಮೇಲೆ ಕಣ್ಣು

Published : Jan 09, 2023, 10:28 AM IST

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಚುನಾವಣಾ ಕಹಳೆ ಊದಿದ್ದು, ಮತ ಬೇಟೆಗಾಗಿ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶ ನಡೆಸಿದೆ.

ಕೋಟೆ ನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಕಹಳೆ ಮೊಳಗಿಸಿದೆ. ಐಕ್ಯತಾ ಸಮಾವೇಶದ ಮೂಲಕ ದಲಿತ ಮತ ಬುಟ್ಟಿಯ ಮೇಲೆ ಕಣ್ಣಿಟ್ಟಿರೋ ಕಾಂಗ್ರೆಸ್, ಮಧ್ಯ ಕರ್ನಾಟಕದಲ್ಲಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಇದೊಂದು ಸಮಾವೇಶ ಲೆಕ್ಕಾಚಾರದಂತೆ ನಡೆದ್ರೆ ಕಾಂಗ್ರೆಸ್'ಗೆ ಲಾಭ ಅನ್ನೋದ್ರಲ್ಲಿ ಅನುಮಾನವಿಲ್ಲ. ಒಂದು ಸಮಾವೇಶದಿಂದ ಎರಡು ಗುರಿ ತಲುಪಿದ ಹಾಗೇ ಆಗುತ್ತೆ. ಏನದು ಎರಡು ಗುರಿ..? ಸಮಾವೇಶದ ಉದ್ದೇಶವೇನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more