'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

Published : Feb 26, 2023, 10:36 AM ISTUpdated : Feb 26, 2023, 12:07 PM IST

ಹಾಸನದಲ್ಲಿ ಟಿಕೆಟ್‌ ಬಿಕ್ಕಟ್ಟು ಮುಂದುವರೆದಿದ್ದು, ಇಂದು ನಡೆಯಬೇಕಿದ್ದ ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದಾಗಿದೆ.
 

ಹಾಸನ ಟಿಕೆಟ್‌ ವಿಚಾರ ಫೈನಲ್‌ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೆದಿದ್ದ ಮಹತ್ವದ ಸಭೆ ರದ್ದಾಗಿದೆ. ಸಭೆಯು ಕೊನೆಯ ಕ್ಷಣದಲ್ಲಿ ಕ್ಯಾನ್ಸಲ್‌ ಆಗಿದ್ದು, ಸಭೆ ಯಾರು ರದ್ದು ಮಾಡಿದ್ರೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಹೆಚ್‌ಡಿಕೆಗೆ ತಿಳಿಯದೇ ಇಂದಿನ ಮೀಟಿಂಗ್‌ ಕ್ಯಾನ್ಸಲ್ ಆಯ್ತಾ ಎಂಬ ಪ್ರಶ್ನೆ ಮೂಡಿದ್ದು, ರೇವಣ್ಣ ಹೊರತುಪಡಿಸಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಹಾಸನದ 300ಮುಖಂಡರ ಜತೆಗೆ ಸಭೆ ನಿಗದಿಯಾಗಿತ್ತು.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more