'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

'ದಳಪತಿ' ಕೋಟೆಯಲ್ಲಿ ಬಿರುಕು?: ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದು

Published : Feb 26, 2023, 10:36 AM ISTUpdated : Feb 26, 2023, 12:07 PM IST

ಹಾಸನದಲ್ಲಿ ಟಿಕೆಟ್‌ ಬಿಕ್ಕಟ್ಟು ಮುಂದುವರೆದಿದ್ದು, ಇಂದು ನಡೆಯಬೇಕಿದ್ದ ಜೆಡಿಎಸ್‌ ಮೀಟಿಂಗ್‌ ದಿಢೀರ್‌ ರದ್ದಾಗಿದೆ.
 

ಹಾಸನ ಟಿಕೆಟ್‌ ವಿಚಾರ ಫೈನಲ್‌ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕರೆದಿದ್ದ ಮಹತ್ವದ ಸಭೆ ರದ್ದಾಗಿದೆ. ಸಭೆಯು ಕೊನೆಯ ಕ್ಷಣದಲ್ಲಿ ಕ್ಯಾನ್ಸಲ್‌ ಆಗಿದ್ದು, ಸಭೆ ಯಾರು ರದ್ದು ಮಾಡಿದ್ರೋ ಗೊತ್ತಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಹೆಚ್‌ಡಿಕೆಗೆ ತಿಳಿಯದೇ ಇಂದಿನ ಮೀಟಿಂಗ್‌ ಕ್ಯಾನ್ಸಲ್ ಆಯ್ತಾ ಎಂಬ ಪ್ರಶ್ನೆ ಮೂಡಿದ್ದು, ರೇವಣ್ಣ ಹೊರತುಪಡಿಸಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಹಾಸನದ 300ಮುಖಂಡರ ಜತೆಗೆ ಸಭೆ ನಿಗದಿಯಾಗಿತ್ತು.
 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more