ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

Published : Jan 23, 2023, 01:33 PM IST

ಹಾವೇರಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ  ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ಮಾಜಿ ಸಚಿವ ಹಾಗೂ ರಾಣಿಬೆನ್ನೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆರ್‌. ಶಂಕರ್‌ ಮತದಾರರಿಗೆ ಕುಕ್ಕರ್‌ ಗಿಫ್ಟ್‌ ನೀಡುತ್ತಿದ್ದಾರೆ.  ಕುಕ್ಕರ್‌'ನಿಂದ ಬೇಳೆ ಬೇಯಿಸುವ ಪ್ರಯತ್ನ ನಡೆಸಿದ್ದು, ಮನೆ ಮನೆಗೆ ತೆರಳಿ ಶಂಕರ್‌ ಬೆಂಬಲಿಗರಿದ ಕೂಪನ್ ನೀಡಲಾಗುತ್ತಿದೆ. ಕೂಪನ್ ತೋರಿಸಿದ್ರೆ ಜನರಿಗೆ ಕುಕ್ಕರ್‌ ಸಿಗಲಿದೆ. ಕುಕ್ಕರ್‌ ಮೇಲೆ ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಎಂಬ ಬರಹವಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more