ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

Published : Jan 23, 2023, 01:33 PM IST

ಹಾವೇರಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ  ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ಮಾಜಿ ಸಚಿವ ಹಾಗೂ ರಾಣಿಬೆನ್ನೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆರ್‌. ಶಂಕರ್‌ ಮತದಾರರಿಗೆ ಕುಕ್ಕರ್‌ ಗಿಫ್ಟ್‌ ನೀಡುತ್ತಿದ್ದಾರೆ.  ಕುಕ್ಕರ್‌'ನಿಂದ ಬೇಳೆ ಬೇಯಿಸುವ ಪ್ರಯತ್ನ ನಡೆಸಿದ್ದು, ಮನೆ ಮನೆಗೆ ತೆರಳಿ ಶಂಕರ್‌ ಬೆಂಬಲಿಗರಿದ ಕೂಪನ್ ನೀಡಲಾಗುತ್ತಿದೆ. ಕೂಪನ್ ತೋರಿಸಿದ್ರೆ ಜನರಿಗೆ ಕುಕ್ಕರ್‌ ಸಿಗಲಿದೆ. ಕುಕ್ಕರ್‌ ಮೇಲೆ ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಎಂಬ ಬರಹವಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more