ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

ಹಾವೇರಿಯಲ್ಲಿ ಕುಕ್ಕರ್‌ ಪಾಲಿಟಿಕ್ಸ್: ಎಂಎಲ್‌ಸಿ ಆರ್. ಶಂಕರ್'ರಿಂದ 'ಬೇಳೆ' ಬೇಯಿಸುವ ಪ್ರಯತ್ನ

Published : Jan 23, 2023, 01:33 PM IST

ಹಾವೇರಿ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ  ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ.
 

ಮಾಜಿ ಸಚಿವ ಹಾಗೂ ರಾಣಿಬೆನ್ನೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಆರ್‌. ಶಂಕರ್‌ ಮತದಾರರಿಗೆ ಕುಕ್ಕರ್‌ ಗಿಫ್ಟ್‌ ನೀಡುತ್ತಿದ್ದಾರೆ.  ಕುಕ್ಕರ್‌'ನಿಂದ ಬೇಳೆ ಬೇಯಿಸುವ ಪ್ರಯತ್ನ ನಡೆಸಿದ್ದು, ಮನೆ ಮನೆಗೆ ತೆರಳಿ ಶಂಕರ್‌ ಬೆಂಬಲಿಗರಿದ ಕೂಪನ್ ನೀಡಲಾಗುತ್ತಿದೆ. ಕೂಪನ್ ತೋರಿಸಿದ್ರೆ ಜನರಿಗೆ ಕುಕ್ಕರ್‌ ಸಿಗಲಿದೆ. ಕುಕ್ಕರ್‌ ಮೇಲೆ ಸದಾ ನಿಮ್ಮ ಸೇವೆಗಾಗಿ ನಿಮ್ಮ ಮನೆ ಮಗ ಎಂಬ ಬರಹವಿದೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more