ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

ಜೆಡಿಎಸ್‌ನವರು ಕಾಂಗ್ರೆಸ್ ಪರ ವೋಟ್ ಕೇಳ್ತಿದ್ದಾರೆ: ಸಿಟಿ ರವಿ ಆರೋಪ

Published : Apr 25, 2023, 10:24 AM IST

ನ್ಯಾಯವಾಗಿ ಜೆಡಿಎಸ್‌ನವ್ರು ಅವರ ಅಭ್ಯರ್ಥಿ ಪರ ಮುತ ಕೇಳಬೇಕು,ಆದರೆ  ಜೆಡಿಸ್‌ ಎಮ್‌ಎಲ್‌ಎ ವೋಟ್‌ ಕೇಳುತ್ತಿರುವುದು ಕಾಂಗ್ರೆಸ್‌ಗೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
 

ನ್ಯಾಯವಾಗಿ ಜೆಡಿಎಸ್‌ನವ್ರು ಅವರ ಅಭ್ಯರ್ಥಿ ಪರ ಮುತ ಕೇಳಬೇಕು,ಆದರೆ  ಜೆಡಿಸ್‌ ಎಮ್‌ಎಲ್‌ಎ ವೋಟ್‌ ಕೇಳುತ್ತಿರುವುದು ಕಾಂಗ್ರೆಸ್‌ಗೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.  ಮಾಧ್ಯಮದ ಜತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​, ಜೆಡಿಎಸ್ ಮೈತ್ರಿ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಇದು ರಾಜಕೀಯ ವ್ಯಭಿಚಾರನಾ ಎಂದು ಪ್ರಶ್ನಿಸಿದರು. ನಾನು ಒಕ್ಕಲಿಗ ಮಗನಲ್ವಾ..? ರೈತನ ಮಗನಲ್ವಾ ನಾನು ರಾಜಕಾರಣದಲ್ಲಿ  ಬೆಳೆಯಬಾರಾದಾ .. ಹೀಗೆ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಇದು ಯಾವ ಸೀಮೆ ನ್ಯಾಯ. ತಾಳಿ ಕಟ್ಟಿ ಸಂಸಾರ ಮಾಡಿದ್ರೆ ಸಂಸಾರಸ್ಥರು ಅಂತಾರೆ ಈ ಹೊಂದಾಣಿಕೆಗೆ ಏನಂತಾರೆ ಎಂದು ಕಿಡಿಕಾರಿದರು. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more