ಆಣೆ ಮಾಡಿಸಿ ಮತದಾರರಿಗೆ ಮಿಕ್ಸಿ ಗಿಫ್ಟ್‌: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಜಾಧವ್‌ ಆರೋಪ

ಆಣೆ ಮಾಡಿಸಿ ಮತದಾರರಿಗೆ ಮಿಕ್ಸಿ ಗಿಫ್ಟ್‌: ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಜಾಧವ್‌ ಆರೋಪ

Published : Jan 09, 2023, 10:14 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, 2023 ಚುನಾವಣೆ ಗೆಲ್ಲಲು ಟಿಕೆಟ್‌ ಆಕಾಂಕ್ಷಿಗಳಿಂದ ನಾನಾ ಕಸರತ್ತು ನಡೆದಿದೆ.

ಬೆಳಗಾವಿಯಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ನಂತರ ಇದೀಗ ಆಣೆ ಪಾಲಿಟಿಕ್ಸ್‌ ಶುರುವಾಗಿದೆ. ತೆಂಗಿನಕಾಯಿ ಮೇಲೆ ಆಣೆ ಮಾಡಿಸಿ ಮತದಾರರಿಗೆ ಮಿಕ್ಸಿ ಗಿಫ್ಟ್‌ ಕೊಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಧನಂಜಯ್‌ ಜಾಧವ್‌ ಆರೋಪ ಮಾಡಿದ್ದಾರೆ. ಮತದಾರರನ್ನು ಸೆಳೆಯಲು ಗಿಫ್ಟ್‌ ನೀಡ್ತಿದ್ದಾರೆ ಎಂದು ಬಿಜೆಪಿ ಟಿಕೆಟ್‌ ಆಕಾಂಕ್ಷಿ ಧನಂಜಯ್‌ ಆರೋಪ ಮಾಡಿದ್ದಾರೆ. ಆಣೆ ಪ್ರಮಾಣ ಮಾಡಿಸುವವರಿಗೆ ಧನಂಜಯ ಜಾಧವ್‌ ತರಾಟೆಗೆ ತೆಗೆದುಕೊಂಡಿದ್ದು, ವಿಡಿಯೋ ಬಿಡುಗಡೆ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more