ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸ್ತಾರಾ ಸಚಿವ ಸೋಮಣ್ಣ ..?

Published : Apr 26, 2023, 05:03 PM IST

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ  ಸಿದ್ದರಾಮಯ್ಯರನ್ನ ಸೋಮಣ್ಣ ಸೋಲಿಸ್ಬಹುದಾ ಅಥವಾ ಸೋಮಣ್ಣ ಅವರನ್ನು ಸಿದ್ದು ಸೋಲಿಸ್ಬಹುದಾ ಅಲ್ಲಿನ ಜಾತಿ ಲೆಕ್ಕಾಚಾರ ಹೇಗಿದೆ ಎಂಬ ಡಿಟೇಲ್ ಇಲ್ಲಿದೆ. 

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಈ ಬಾರಿ ಕಣಕ್ಕಿಳಿದಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಮಾಜಿ ಸಚಿವ ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. ಈ ಎರಡು ಪ್ರಬಲ ನಾಯಕರ ಸ್ಪರ್ಧೆಯಿಂದ ಚುನಾವಣಾ ಅಖಾಡ ರಂಗೇರಿದೆ.  ಸಿದ್ದರಾಮಯ್ಯರನ್ನ ಸೋಮಣ್ಣ ಸೋಲಿಸ್ಬಹುದಾ ಅಥವಾ ಸೋಮಣ್ಣ ಅವರನ್ನು ಸಿದ್ದು ಸೋಲಿಸ್ಬಹುದಾ ಅಲ್ಲಿನ ಜಾತಿ ಲೆಕ್ಕಾಚಾರ ಹೇಗಿದೆ ಎಂಬ ಬಗ್ಗೆ ಇಂದಿನ ಅತಿರಥರ ಅಖಾಡದಲ್ಲಿ ಚರ್ಚೆಯಾಗಿದೆ. ಜಾತೀ ಸಮೀಕರಣ ಏನು ಹೇಳುತ್ತದೆ. ಜನಾಭಿಪ್ರಾಯ ಹೇಗಿದೆ ಎಂಬ ಡಿಟೇಲ್‌ ಈ ವಿಡಿಯೋದಲ್ಲಿದೆ ವೀಕ್ಷಿಸಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more