ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

Published : Jan 18, 2023, 10:41 AM ISTUpdated : Jan 18, 2023, 10:54 AM IST

ಮಂಡ್ಯ ಜಿಲ್ಲೆಯ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು,  ದಳಪತಿಗಳ ಭದ್ರಕೋಟೆ ಛಿದ್ರವಾಗಲಿದೆಯಾ ಎಂಬ ಅನುಮಾನ ಮೂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು,   ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more