ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

Published : Jan 18, 2023, 10:41 AM ISTUpdated : Jan 18, 2023, 10:54 AM IST

ಮಂಡ್ಯ ಜಿಲ್ಲೆಯ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು,  ದಳಪತಿಗಳ ಭದ್ರಕೋಟೆ ಛಿದ್ರವಾಗಲಿದೆಯಾ ಎಂಬ ಅನುಮಾನ ಮೂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು,   ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more