ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

ಮಂಡ್ಯದಲ್ಲಿ ಜೆಡಿಎಸ್‌ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ

Published : Jan 18, 2023, 10:41 AM ISTUpdated : Jan 18, 2023, 10:54 AM IST

ಮಂಡ್ಯ ಜಿಲ್ಲೆಯ ಜೆಡಿಎಸ್‌ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು,  ದಳಪತಿಗಳ ಭದ್ರಕೋಟೆ ಛಿದ್ರವಾಗಲಿದೆಯಾ ಎಂಬ ಅನುಮಾನ ಮೂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಪಕ್ಷದ ಭಿನ್ನಮತೀಯರು ತಲೆನೋವಾಗಿ ಪರಿಣಮಿಸಿದ್ದಾರೆ. ಕೆ.ಆರ್‌ ಪೇಟೆ ಹಾಗೂ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಪಕ್ಷಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಕಳೆದ ಬಾರಿ ಮಂಡ್ಯದ ಎಲ್ಲಾ 7 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಪಕ್ಷದಲ್ಲಿ ಈ ಬಾರಿ ಟಿಕೆಟ್‌ ಘೋಷಣೆ ಬೆನ್ನಲ್ಲೇ ಅಸಮಾಧಾನ ಎದುರಾಗಿದೆ. ಶಾಸಕ ರವೀಂದ್ರ ಶ್ರೀಕಂಠಯ್ಯ ವಿರುದ್ಧ ವೆಂಕಟೇಶ್‌ ತೊಡೆ ತಟ್ಟಿದ್ದು,   ಹೆಚ್.ಟಿ ಮಂಜುಗೆ ಟಿಕೆಟ್‌ ಕೊಟ್ಟಿದ್ದಕ್ಕೆ ರೇವಣ್ಣ ಆಪ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ವಲಸಿಗರಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಭಿನ್ನಮತ ಹೆಚ್ಚಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more