'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ',  ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ', ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

Published : Mar 29, 2023, 11:00 AM IST

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ.

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ .ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಬೇವಿನಹಳ್ಳಿಯಲ್ಲಿ  ನಡೆದಿರುವ ಪ್ರಜಾಧ್ವನಿ ಯಾತ್ರೆಗಳ ವೇಳೆ‌  ತಮ್ಮ ಇಂಗಿತವನ್ನು ಹೊರಹಾಕಿದ್ದಾರೆ. ದೇವೇಗೌಡರನ್ನು ಪ್ರಧಾನಿ ಮಾಡಿ ಆಯ್ತು, ಕುಮಾರಸ್ವಾಮಿ ಅವರನ್ನ ಎರಡು ಬಾರಿ ಸಿಎಂ ಮಾಡಿಯೂ ಆಗಿದೆ. ನಾನು ನಿಮ್ಮ ಮನೆ ಮಗ, ನಾನು ರೈತನ ಮಗನಿದ್ದೇನೆ,  ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್‌ ನಿಂದ ಏನು ಅಭಿವೃದ್ದಿಯಾಗಿಲ್ಲ, ಇಲ್ಲಿ ಎಷ್ಟು ಕೆಲಸವಾಗಿದೆ ಎಂದು ಗಮನದಲ್ಲಿ ಇಟ್ಟುಕೊಂಡು ನನಗೆ ಮತ ಕೋಡಿ ಎಂದು ಹೇಳಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more