'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ',  ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ', ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

Published : Mar 29, 2023, 11:00 AM IST

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ.

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ .ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಬೇವಿನಹಳ್ಳಿಯಲ್ಲಿ  ನಡೆದಿರುವ ಪ್ರಜಾಧ್ವನಿ ಯಾತ್ರೆಗಳ ವೇಳೆ‌  ತಮ್ಮ ಇಂಗಿತವನ್ನು ಹೊರಹಾಕಿದ್ದಾರೆ. ದೇವೇಗೌಡರನ್ನು ಪ್ರಧಾನಿ ಮಾಡಿ ಆಯ್ತು, ಕುಮಾರಸ್ವಾಮಿ ಅವರನ್ನ ಎರಡು ಬಾರಿ ಸಿಎಂ ಮಾಡಿಯೂ ಆಗಿದೆ. ನಾನು ನಿಮ್ಮ ಮನೆ ಮಗ, ನಾನು ರೈತನ ಮಗನಿದ್ದೇನೆ,  ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್‌ ನಿಂದ ಏನು ಅಭಿವೃದ್ದಿಯಾಗಿಲ್ಲ, ಇಲ್ಲಿ ಎಷ್ಟು ಕೆಲಸವಾಗಿದೆ ಎಂದು ಗಮನದಲ್ಲಿ ಇಟ್ಟುಕೊಂಡು ನನಗೆ ಮತ ಕೋಡಿ ಎಂದು ಹೇಳಿದ್ದಾರೆ.
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more