'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ',  ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ', ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

Published : Mar 29, 2023, 11:00 AM IST

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ.

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ .ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಬೇವಿನಹಳ್ಳಿಯಲ್ಲಿ  ನಡೆದಿರುವ ಪ್ರಜಾಧ್ವನಿ ಯಾತ್ರೆಗಳ ವೇಳೆ‌  ತಮ್ಮ ಇಂಗಿತವನ್ನು ಹೊರಹಾಕಿದ್ದಾರೆ. ದೇವೇಗೌಡರನ್ನು ಪ್ರಧಾನಿ ಮಾಡಿ ಆಯ್ತು, ಕುಮಾರಸ್ವಾಮಿ ಅವರನ್ನ ಎರಡು ಬಾರಿ ಸಿಎಂ ಮಾಡಿಯೂ ಆಗಿದೆ. ನಾನು ನಿಮ್ಮ ಮನೆ ಮಗ, ನಾನು ರೈತನ ಮಗನಿದ್ದೇನೆ,  ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್‌ ನಿಂದ ಏನು ಅಭಿವೃದ್ದಿಯಾಗಿಲ್ಲ, ಇಲ್ಲಿ ಎಷ್ಟು ಕೆಲಸವಾಗಿದೆ ಎಂದು ಗಮನದಲ್ಲಿ ಇಟ್ಟುಕೊಂಡು ನನಗೆ ಮತ ಕೋಡಿ ಎಂದು ಹೇಳಿದ್ದಾರೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more