'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ',  ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

'ನಾನು ನಿಮ್ಮ ಮಗ, ರೈತನ ಮಗ, ನನಗೊಂದು ಅವಕಾಶ ಕೊಡಿ', ಒಕ್ಕಲಿಗ ಪ್ಲೇ ಕಾರ್ಡ್ ಬಳಸಿದ ಡಿಕೆಶಿ

Published : Mar 29, 2023, 11:00 AM IST

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ.

ನಾನು ನಿಮ್ಮ ಮನೆಯ ಮಗ ನನಗೆ ಒಂದು ಅವಕಾಶ ಕೊಡಿ ಎನ್ನುವ ಮೂಲಕ  ಒಕ್ಕಲಿಗ ಪ್ಲೇ ಕಾರ್ಡ್ ನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಸಿದ್ದಾರೆ .ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಬೇವಿನಹಳ್ಳಿಯಲ್ಲಿ  ನಡೆದಿರುವ ಪ್ರಜಾಧ್ವನಿ ಯಾತ್ರೆಗಳ ವೇಳೆ‌  ತಮ್ಮ ಇಂಗಿತವನ್ನು ಹೊರಹಾಕಿದ್ದಾರೆ. ದೇವೇಗೌಡರನ್ನು ಪ್ರಧಾನಿ ಮಾಡಿ ಆಯ್ತು, ಕುಮಾರಸ್ವಾಮಿ ಅವರನ್ನ ಎರಡು ಬಾರಿ ಸಿಎಂ ಮಾಡಿಯೂ ಆಗಿದೆ. ನಾನು ನಿಮ್ಮ ಮನೆ ಮಗ, ನಾನು ರೈತನ ಮಗನಿದ್ದೇನೆ,  ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಹೇಳಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್‌ ನಿಂದ ಏನು ಅಭಿವೃದ್ದಿಯಾಗಿಲ್ಲ, ಇಲ್ಲಿ ಎಷ್ಟು ಕೆಲಸವಾಗಿದೆ ಎಂದು ಗಮನದಲ್ಲಿ ಇಟ್ಟುಕೊಂಡು ನನಗೆ ಮತ ಕೋಡಿ ಎಂದು ಹೇಳಿದ್ದಾರೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more