ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರಿನಿಂದ ಸ್ಪರ್ಧೆ?

Published : Jan 23, 2023, 11:21 AM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಡ್ಯ ಜಿಲ್ಲೆ ಮದ್ದೂರಿನಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇವೆ. ಈ ಬಾರಿಯ ಎಲೆಕ್ಷನ್'ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕನಕಪುರದಿಂದ ಸ್ಪರ್ಧಿಸೋದಿಲ್ವಾ ಎಂಬ ಪ್ರಶ್ನೆ ಮೂಡಿದೆ. ಕನಕಪುರವನ್ನು ಕುಟುಂಬದವರಿಗೆ ಬಿಟ್ಟುಕೊಟ್ಟು ಮಂಡ್ಯ ಜಿಲ್ಲೆ ಮದ್ದೂರಿನಿಂದ ಡಿಕೆಶಿ ಸ್ಪರ್ಧೆ ಮಾಡ್ತಾರಾ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಮದ್ದೂರಿನಿಂದ ಸ್ಪರ್ಧೆ ಮಾಡುವ ಮೂಲಕ ಒಕ್ಕಲಿಗರ ಪ್ರಬಲ ನಾಯಕರಾಗೋದಕ್ಕೆ ಪ್ಲಾನ್ ಮಾಡಿದ್ದಾರಾ ಡಿಕೆಶಿ ?. ಅವರು ಕನಕಪುರ ಬಿಟ್ಟು ಮದ್ದೂರಿಗೆ ಹೋಗಿ ಸ್ಪರ್ಧಿಸಿದ್ದೇ ಆದ್ರೆ, ಅದರಿಂದ ಡಿಕೆಶಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವೆಲ್ಲ ಲಾಭ-ನಷ್ಟಗಳು ಆಗಲಿವೆ ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more