ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

Published : Apr 21, 2023, 04:25 PM IST

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,‌
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಗಂಟೆಯಾಗಿ ನಾನು ಕ್ರಮ ಕೈಗೊಂಡಿದ್ದೇನೆ.  ಸರ್ಕಾರದ ಮೇಲೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹಾಕಿ ಸಿಬಿಐ ತನಿಖೆಗೆ ನೀಡಲಾಗಿದೆ.ರಾಹುಲ್ ಗಾಂಧಿ ಅವರನ್ನೂ ಸಂಸದ ಸ್ಥಾನದಿಂದ ವಜಾ ಮಾಡಲಾಗಿದೆ.  ಅವರನ್ನೇ ಬಿಟ್ಟಿಲ್ಲ. ಸೋನಿಯಾ ಗಾಂಧಿಗೂ ಸಾಕಷ್ಟು ಕಿರುಕುಳ ಕೊಡಲಾಗಿದೆ‌. ಇದೀಗ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅಧಿಕಾರ ದುರುಪಯೋಗ ನಡೆಯುತ್ತಿದೆ, ಕುತಂತ್ರ ಇದೆ. ಕೊಡಬಾರದ ಕಷ್ಟಗಳನ್ನು  ನೀಡಿದ್ರು ತನಿಖೆ ಹೆಸರಿನಲ್ಲಿ ಸಕಷ್ಟು ತೊಂದರೆ ನೀಡಿದ್ರು  ಎಂದು ಹೇಳಿದರು .

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more