ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

ನನ್ನನ್ನು ರಾಜಕೀಯ ಕಣದಿಂದ ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ -ಡಿ. ಕೆ. ಶಿವಕುಮಾರ್ ಆರೋಪ

Published : Apr 21, 2023, 04:25 PM IST

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.

 ನನ್ನನ್ನು ರಾಜಕೀಯ ಕಣದಿಂದ ತೆಗೆಯುವ ಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,‌
ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅದಕ್ಕೆ ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಗಂಟೆಯಾಗಿ ನಾನು ಕ್ರಮ ಕೈಗೊಂಡಿದ್ದೇನೆ.  ಸರ್ಕಾರದ ಮೇಲೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹಾಕಿ ಸಿಬಿಐ ತನಿಖೆಗೆ ನೀಡಲಾಗಿದೆ.ರಾಹುಲ್ ಗಾಂಧಿ ಅವರನ್ನೂ ಸಂಸದ ಸ್ಥಾನದಿಂದ ವಜಾ ಮಾಡಲಾಗಿದೆ.  ಅವರನ್ನೇ ಬಿಟ್ಟಿಲ್ಲ. ಸೋನಿಯಾ ಗಾಂಧಿಗೂ ಸಾಕಷ್ಟು ಕಿರುಕುಳ ಕೊಡಲಾಗಿದೆ‌. ಇದೀಗ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ, ಅಧಿಕಾರ ದುರುಪಯೋಗ ನಡೆಯುತ್ತಿದೆ, ಕುತಂತ್ರ ಇದೆ. ಕೊಡಬಾರದ ಕಷ್ಟಗಳನ್ನು  ನೀಡಿದ್ರು ತನಿಖೆ ಹೆಸರಿನಲ್ಲಿ ಸಕಷ್ಟು ತೊಂದರೆ ನೀಡಿದ್ರು  ಎಂದು ಹೇಳಿದರು .

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more