Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Published : Dec 20, 2022, 04:00 PM IST

ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಟಿಕೆಟ್ ಘೋಷಣೆ ಮಾಡುತ್ತಾ ಡಿಕೆಶಿ ಬಣಕ್ಕೆ ಚೆಕ್ಮೆಟ್ ಕೊಡ್ತಿದ್ರೆ, ಇತ್ತ ಡಿಕೆಶಿ ಟಿಕೆಟ್ ಘೋಷಿಸಿದ್ರೆ ನೋಟಿಸ್ ಕೋಡೊದಾಗಿ ವಾರ್ನಿಂಗ್ ಕೊಟ್ಟಿದ್ದಾರೆ. 

ಕರ್ನಾಟಕದಲ್ಲಿ ವಿಧಾನಸಭೆ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ಶಸ್ತ್ರಾಭ್ಯಾಸ ಆರಂಭಿಸಿದೆ. ಆದ್ರೆ ಕಾಂಗ್ರೆಸ್'ಗೆ ಆಂತರಿಕ ಜಗಳವೇ ಮಗ್ಗಲು ಮುಳ್ಳಾಗಿ ಕಾಡ್ತಿದೆ. ಯಾರೂ ಟಿಕೆಟ್ ಘೋಷಣೆ ಮಾಡಕೂಡದು ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ರೆ, ಸಿದ್ದು ಬಣ ಮಾತ್ರ, ಡಿಕೆಶಿ ಹಾಗೂ ಹೈಕಮಾಂಡ್ ಹಾಕಿದ ಗೆರೆಯನ್ನು ದಾಟಿ, ಜಿಲ್ಲೆ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಲೇ ಟಿಕೆಟ್ ಘೋಷಣೆ ಮಾಡ್ತಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಮಾತ್ರ ಅಭ್ಯರ್ಥಿಗಳ ಹೆಸರುಗಳನ್ನು ಅನೌನ್ಸ್ ಮಾಡ್ತಿದ್ರು, ಆದ್ರೆ ಈಗ ಇವರೊಟ್ಟಿಗೆ ಜಮೀರ್ ಕೂಡ ಸೇರಿಕೊಂಡು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ ಅಂತ ಸಿದ್ದು ಬಣದಲ್ಲಿದ್ದವರೇ ಹೇಳ್ತಿದ್ದಾರೆ. ಹಾಗೂ ಈ ಕುರಿತು ಡಿಕೆಶಿ ಖಡಕ್ ಉತ್ತರ ಕೊಟ್ಟಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more