Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Published : Dec 20, 2022, 04:00 PM IST

ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಟಿಕೆಟ್ ಘೋಷಣೆ ಮಾಡುತ್ತಾ ಡಿಕೆಶಿ ಬಣಕ್ಕೆ ಚೆಕ್ಮೆಟ್ ಕೊಡ್ತಿದ್ರೆ, ಇತ್ತ ಡಿಕೆಶಿ ಟಿಕೆಟ್ ಘೋಷಿಸಿದ್ರೆ ನೋಟಿಸ್ ಕೋಡೊದಾಗಿ ವಾರ್ನಿಂಗ್ ಕೊಟ್ಟಿದ್ದಾರೆ. 

ಕರ್ನಾಟಕದಲ್ಲಿ ವಿಧಾನಸಭೆ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ಶಸ್ತ್ರಾಭ್ಯಾಸ ಆರಂಭಿಸಿದೆ. ಆದ್ರೆ ಕಾಂಗ್ರೆಸ್'ಗೆ ಆಂತರಿಕ ಜಗಳವೇ ಮಗ್ಗಲು ಮುಳ್ಳಾಗಿ ಕಾಡ್ತಿದೆ. ಯಾರೂ ಟಿಕೆಟ್ ಘೋಷಣೆ ಮಾಡಕೂಡದು ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ರೆ, ಸಿದ್ದು ಬಣ ಮಾತ್ರ, ಡಿಕೆಶಿ ಹಾಗೂ ಹೈಕಮಾಂಡ್ ಹಾಕಿದ ಗೆರೆಯನ್ನು ದಾಟಿ, ಜಿಲ್ಲೆ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಲೇ ಟಿಕೆಟ್ ಘೋಷಣೆ ಮಾಡ್ತಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಮಾತ್ರ ಅಭ್ಯರ್ಥಿಗಳ ಹೆಸರುಗಳನ್ನು ಅನೌನ್ಸ್ ಮಾಡ್ತಿದ್ರು, ಆದ್ರೆ ಈಗ ಇವರೊಟ್ಟಿಗೆ ಜಮೀರ್ ಕೂಡ ಸೇರಿಕೊಂಡು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ ಅಂತ ಸಿದ್ದು ಬಣದಲ್ಲಿದ್ದವರೇ ಹೇಳ್ತಿದ್ದಾರೆ. ಹಾಗೂ ಈ ಕುರಿತು ಡಿಕೆಶಿ ಖಡಕ್ ಉತ್ತರ ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more