Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Published : Dec 20, 2022, 04:00 PM IST

ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಟಿಕೆಟ್ ಘೋಷಣೆ ಮಾಡುತ್ತಾ ಡಿಕೆಶಿ ಬಣಕ್ಕೆ ಚೆಕ್ಮೆಟ್ ಕೊಡ್ತಿದ್ರೆ, ಇತ್ತ ಡಿಕೆಶಿ ಟಿಕೆಟ್ ಘೋಷಿಸಿದ್ರೆ ನೋಟಿಸ್ ಕೋಡೊದಾಗಿ ವಾರ್ನಿಂಗ್ ಕೊಟ್ಟಿದ್ದಾರೆ. 

ಕರ್ನಾಟಕದಲ್ಲಿ ವಿಧಾನಸಭೆ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ಶಸ್ತ್ರಾಭ್ಯಾಸ ಆರಂಭಿಸಿದೆ. ಆದ್ರೆ ಕಾಂಗ್ರೆಸ್'ಗೆ ಆಂತರಿಕ ಜಗಳವೇ ಮಗ್ಗಲು ಮುಳ್ಳಾಗಿ ಕಾಡ್ತಿದೆ. ಯಾರೂ ಟಿಕೆಟ್ ಘೋಷಣೆ ಮಾಡಕೂಡದು ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ರೆ, ಸಿದ್ದು ಬಣ ಮಾತ್ರ, ಡಿಕೆಶಿ ಹಾಗೂ ಹೈಕಮಾಂಡ್ ಹಾಕಿದ ಗೆರೆಯನ್ನು ದಾಟಿ, ಜಿಲ್ಲೆ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಲೇ ಟಿಕೆಟ್ ಘೋಷಣೆ ಮಾಡ್ತಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಮಾತ್ರ ಅಭ್ಯರ್ಥಿಗಳ ಹೆಸರುಗಳನ್ನು ಅನೌನ್ಸ್ ಮಾಡ್ತಿದ್ರು, ಆದ್ರೆ ಈಗ ಇವರೊಟ್ಟಿಗೆ ಜಮೀರ್ ಕೂಡ ಸೇರಿಕೊಂಡು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ ಅಂತ ಸಿದ್ದು ಬಣದಲ್ಲಿದ್ದವರೇ ಹೇಳ್ತಿದ್ದಾರೆ. ಹಾಗೂ ಈ ಕುರಿತು ಡಿಕೆಶಿ ಖಡಕ್ ಉತ್ತರ ಕೊಟ್ಟಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more