Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Karnataka Assembly Election 2023: ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಸಿದ್ದು ಟೀಂಗೆ ಡಿಕೆಶಿ ಖಡಕ್ ವಾರ್ನಿಂಗ್

Published : Dec 20, 2022, 04:00 PM IST

ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ಟಿಕೆಟ್ ಘೋಷಣೆ ಮಾಡುತ್ತಾ ಡಿಕೆಶಿ ಬಣಕ್ಕೆ ಚೆಕ್ಮೆಟ್ ಕೊಡ್ತಿದ್ರೆ, ಇತ್ತ ಡಿಕೆಶಿ ಟಿಕೆಟ್ ಘೋಷಿಸಿದ್ರೆ ನೋಟಿಸ್ ಕೋಡೊದಾಗಿ ವಾರ್ನಿಂಗ್ ಕೊಟ್ಟಿದ್ದಾರೆ. 

ಕರ್ನಾಟಕದಲ್ಲಿ ವಿಧಾನಸಭೆ ಕುರುಕ್ಷೇತ್ರಕ್ಕೆ ಕಾಂಗ್ರೆಸ್ ಶಸ್ತ್ರಾಭ್ಯಾಸ ಆರಂಭಿಸಿದೆ. ಆದ್ರೆ ಕಾಂಗ್ರೆಸ್'ಗೆ ಆಂತರಿಕ ಜಗಳವೇ ಮಗ್ಗಲು ಮುಳ್ಳಾಗಿ ಕಾಡ್ತಿದೆ. ಯಾರೂ ಟಿಕೆಟ್ ಘೋಷಣೆ ಮಾಡಕೂಡದು ಅಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ರೆ, ಸಿದ್ದು ಬಣ ಮಾತ್ರ, ಡಿಕೆಶಿ ಹಾಗೂ ಹೈಕಮಾಂಡ್ ಹಾಕಿದ ಗೆರೆಯನ್ನು ದಾಟಿ, ಜಿಲ್ಲೆ ಜಿಲ್ಲೆಗಳಿಗೆ ಪ್ರವಾಸ ಮಾಡುತ್ತಲೇ ಟಿಕೆಟ್ ಘೋಷಣೆ ಮಾಡ್ತಿದ್ದಾರೆ. ಇಷ್ಟು ದಿನ ಸಿದ್ದರಾಮಯ್ಯ ಮಾತ್ರ ಅಭ್ಯರ್ಥಿಗಳ ಹೆಸರುಗಳನ್ನು ಅನೌನ್ಸ್ ಮಾಡ್ತಿದ್ರು, ಆದ್ರೆ ಈಗ ಇವರೊಟ್ಟಿಗೆ ಜಮೀರ್ ಕೂಡ ಸೇರಿಕೊಂಡು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡ್ತಿದ್ದಾರೆ. ಈ ಬೆಳವಣಿಗೆ ಸರಿಯಲ್ಲ ಅಂತ ಸಿದ್ದು ಬಣದಲ್ಲಿದ್ದವರೇ ಹೇಳ್ತಿದ್ದಾರೆ. ಹಾಗೂ ಈ ಕುರಿತು ಡಿಕೆಶಿ ಖಡಕ್ ಉತ್ತರ ಕೊಟ್ಟಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more