ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

Published : Apr 05, 2023, 12:47 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.  ಆದರೆ  ವರುಣಾ ಕದನ ಕುತೂಹಲ ಕೆರಳಿಸಿದ್ದು  ಸಿದ್ದರಾಮಯ್ಯ ಸ್ಪರ್ದೆ ಮಾಡುತ್ತಿರುವುದಕ್ಕೆ ಅಲ್ಲ, ಮಾಜಿ ಸಿ ಎಮ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸ್ತಾರೆ ಎನ್ನವ  ಸುದ್ದಿಯಿಂದ ವರುಣ ಅತಿರಥರ ಅಖಾಡವಾಗಿ ಬದಲಾಗಿದೆ. ವರುಣಾ  ಸಿದ್ದರಾಮಯ್ಯ  ಭದ್ರಕೋಟೆ.. ಅಲ್ಲಿ ಈಗ ಸಿದ್ದು ಸುಪುತ್ರ ಯತೀಂದ್ರ ಶಾಸಕರಾಗಿದಾರೆ. ಅದೇ ಕ್ಷೇತ್ರದಿಂದ ಈಗ ಸಿದ್ದರಾಮಯ್ಯ ಕಣಕ್ಕಿಳೀತಿದಾರೆ. ಶಿಕಾರಿಪುರ  ಯಡಿಯೂರಪ್ಪ  ರಾಜಕೀಯ ಜನ್ಮ ನೀಡಿದ ಕ್ಷೇತ್ರವಾದ್ರೆ, ವರುಣಾ ವಿಜಯೇಂದ್ರ  ಪಾಲಿಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟ ಕ್ಷೇತ್ರ. ಹಾಗಾದರೆ ತಂದೆ ಮಕ್ಕಳ ಕತೆ ಏನು..? ಟಿಕೆಟ್ ಕೋಲಾಹಲ ತಪ್ಪಿಸಲು ತ್ಯಾಗಕ್ಕೂ ಬದ್ಧರಾಗಿದ್ಯಾರು?ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್ ಈ ವಿಡಿಯೋ ನೋಡಿ 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?