ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

Published : Apr 05, 2023, 12:47 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.  ಆದರೆ  ವರುಣಾ ಕದನ ಕುತೂಹಲ ಕೆರಳಿಸಿದ್ದು  ಸಿದ್ದರಾಮಯ್ಯ ಸ್ಪರ್ದೆ ಮಾಡುತ್ತಿರುವುದಕ್ಕೆ ಅಲ್ಲ, ಮಾಜಿ ಸಿ ಎಮ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸ್ತಾರೆ ಎನ್ನವ  ಸುದ್ದಿಯಿಂದ ವರುಣ ಅತಿರಥರ ಅಖಾಡವಾಗಿ ಬದಲಾಗಿದೆ. ವರುಣಾ  ಸಿದ್ದರಾಮಯ್ಯ  ಭದ್ರಕೋಟೆ.. ಅಲ್ಲಿ ಈಗ ಸಿದ್ದು ಸುಪುತ್ರ ಯತೀಂದ್ರ ಶಾಸಕರಾಗಿದಾರೆ. ಅದೇ ಕ್ಷೇತ್ರದಿಂದ ಈಗ ಸಿದ್ದರಾಮಯ್ಯ ಕಣಕ್ಕಿಳೀತಿದಾರೆ. ಶಿಕಾರಿಪುರ  ಯಡಿಯೂರಪ್ಪ  ರಾಜಕೀಯ ಜನ್ಮ ನೀಡಿದ ಕ್ಷೇತ್ರವಾದ್ರೆ, ವರುಣಾ ವಿಜಯೇಂದ್ರ  ಪಾಲಿಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟ ಕ್ಷೇತ್ರ. ಹಾಗಾದರೆ ತಂದೆ ಮಕ್ಕಳ ಕತೆ ಏನು..? ಟಿಕೆಟ್ ಕೋಲಾಹಲ ತಪ್ಪಿಸಲು ತ್ಯಾಗಕ್ಕೂ ಬದ್ಧರಾಗಿದ್ಯಾರು?ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್ ಈ ವಿಡಿಯೋ ನೋಡಿ 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!