ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

Published : Apr 05, 2023, 12:47 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.  ಆದರೆ  ವರುಣಾ ಕದನ ಕುತೂಹಲ ಕೆರಳಿಸಿದ್ದು  ಸಿದ್ದರಾಮಯ್ಯ ಸ್ಪರ್ದೆ ಮಾಡುತ್ತಿರುವುದಕ್ಕೆ ಅಲ್ಲ, ಮಾಜಿ ಸಿ ಎಮ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸ್ತಾರೆ ಎನ್ನವ  ಸುದ್ದಿಯಿಂದ ವರುಣ ಅತಿರಥರ ಅಖಾಡವಾಗಿ ಬದಲಾಗಿದೆ. ವರುಣಾ  ಸಿದ್ದರಾಮಯ್ಯ  ಭದ್ರಕೋಟೆ.. ಅಲ್ಲಿ ಈಗ ಸಿದ್ದು ಸುಪುತ್ರ ಯತೀಂದ್ರ ಶಾಸಕರಾಗಿದಾರೆ. ಅದೇ ಕ್ಷೇತ್ರದಿಂದ ಈಗ ಸಿದ್ದರಾಮಯ್ಯ ಕಣಕ್ಕಿಳೀತಿದಾರೆ. ಶಿಕಾರಿಪುರ  ಯಡಿಯೂರಪ್ಪ  ರಾಜಕೀಯ ಜನ್ಮ ನೀಡಿದ ಕ್ಷೇತ್ರವಾದ್ರೆ, ವರುಣಾ ವಿಜಯೇಂದ್ರ  ಪಾಲಿಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟ ಕ್ಷೇತ್ರ. ಹಾಗಾದರೆ ತಂದೆ ಮಕ್ಕಳ ಕತೆ ಏನು..? ಟಿಕೆಟ್ ಕೋಲಾಹಲ ತಪ್ಪಿಸಲು ತ್ಯಾಗಕ್ಕೂ ಬದ್ಧರಾಗಿದ್ಯಾರು?ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್ ಈ ವಿಡಿಯೋ ನೋಡಿ 
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?