ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

Published : Apr 05, 2023, 12:47 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.  ಆದರೆ  ವರುಣಾ ಕದನ ಕುತೂಹಲ ಕೆರಳಿಸಿದ್ದು  ಸಿದ್ದರಾಮಯ್ಯ ಸ್ಪರ್ದೆ ಮಾಡುತ್ತಿರುವುದಕ್ಕೆ ಅಲ್ಲ, ಮಾಜಿ ಸಿ ಎಮ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸ್ತಾರೆ ಎನ್ನವ  ಸುದ್ದಿಯಿಂದ ವರುಣ ಅತಿರಥರ ಅಖಾಡವಾಗಿ ಬದಲಾಗಿದೆ. ವರುಣಾ  ಸಿದ್ದರಾಮಯ್ಯ  ಭದ್ರಕೋಟೆ.. ಅಲ್ಲಿ ಈಗ ಸಿದ್ದು ಸುಪುತ್ರ ಯತೀಂದ್ರ ಶಾಸಕರಾಗಿದಾರೆ. ಅದೇ ಕ್ಷೇತ್ರದಿಂದ ಈಗ ಸಿದ್ದರಾಮಯ್ಯ ಕಣಕ್ಕಿಳೀತಿದಾರೆ. ಶಿಕಾರಿಪುರ  ಯಡಿಯೂರಪ್ಪ  ರಾಜಕೀಯ ಜನ್ಮ ನೀಡಿದ ಕ್ಷೇತ್ರವಾದ್ರೆ, ವರುಣಾ ವಿಜಯೇಂದ್ರ  ಪಾಲಿಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟ ಕ್ಷೇತ್ರ. ಹಾಗಾದರೆ ತಂದೆ ಮಕ್ಕಳ ಕತೆ ಏನು..? ಟಿಕೆಟ್ ಕೋಲಾಹಲ ತಪ್ಪಿಸಲು ತ್ಯಾಗಕ್ಕೂ ಬದ್ಧರಾಗಿದ್ಯಾರು?ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್ ಈ ವಿಡಿಯೋ ನೋಡಿ 
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!