ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ..ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್..!

Published : Apr 05, 2023, 12:47 PM IST

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಈ ಮಧ್ಯೆ ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ.
 

ರಾಜ್ಯ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಶುರುವಾಗಿದ್ದು, . ಒಂದು ಕಡೆ ತಂದೆ ಗೆಲುವಿಗೆ ಮಗ ಶಪಥ ಮಾಡಿದರೆ  ಮತ್ತೊಂದು ಕಡೆ ಮಗನಿಗಾಗಿ ತಂದೆ ಮತ ಶಿಕಾರಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.  ಆದರೆ  ವರುಣಾ ಕದನ ಕುತೂಹಲ ಕೆರಳಿಸಿದ್ದು  ಸಿದ್ದರಾಮಯ್ಯ ಸ್ಪರ್ದೆ ಮಾಡುತ್ತಿರುವುದಕ್ಕೆ ಅಲ್ಲ, ಮಾಜಿ ಸಿ ಎಮ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸ್ತಾರೆ ಎನ್ನವ  ಸುದ್ದಿಯಿಂದ ವರುಣ ಅತಿರಥರ ಅಖಾಡವಾಗಿ ಬದಲಾಗಿದೆ. ವರುಣಾ  ಸಿದ್ದರಾಮಯ್ಯ  ಭದ್ರಕೋಟೆ.. ಅಲ್ಲಿ ಈಗ ಸಿದ್ದು ಸುಪುತ್ರ ಯತೀಂದ್ರ ಶಾಸಕರಾಗಿದಾರೆ. ಅದೇ ಕ್ಷೇತ್ರದಿಂದ ಈಗ ಸಿದ್ದರಾಮಯ್ಯ ಕಣಕ್ಕಿಳೀತಿದಾರೆ. ಶಿಕಾರಿಪುರ  ಯಡಿಯೂರಪ್ಪ  ರಾಜಕೀಯ ಜನ್ಮ ನೀಡಿದ ಕ್ಷೇತ್ರವಾದ್ರೆ, ವರುಣಾ ವಿಜಯೇಂದ್ರ  ಪಾಲಿಗೆ ರಾಜಕೀಯ ಜೀವನ ಕಲ್ಪಿಸಿಕೊಟ್ಟ ಕ್ಷೇತ್ರ. ಹಾಗಾದರೆ ತಂದೆ ಮಕ್ಕಳ ಕತೆ ಏನು..? ಟಿಕೆಟ್ ಕೋಲಾಹಲ ತಪ್ಪಿಸಲು ತ್ಯಾಗಕ್ಕೂ ಬದ್ಧರಾಗಿದ್ಯಾರು?ಮಕ್ಕಳಿಗಾಗಿ ಹೇಗೆ ನಡೀತಿದೆ ಗೊತ್ತಾ ಸೀಕ್ರೆಟ್ ಪಾಲಿಟಿಕ್ಸ್ ಈ ವಿಡಿಯೋ ನೋಡಿ 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!