ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?