ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

ನನ್ನ ವೋಟು ನನ್ನ ಮಾತು: ಕಾಲೇಜು ಸ್ಟುಡೆಂಟ್ಸ್‌, ಫಸ್ಟ್‌ ಟೈಂ ವೋಟರ್ಸ್‌ ಹೇಳಿದ್ದೇನು?

Published : Feb 07, 2023, 05:10 PM ISTUpdated : Mar 03, 2023, 11:46 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಕಾಲೇಜ್‌ ಕ್ಯಾಂಪಸ್'ನಲ್ಲಿ ಸುವರ್ಣ ನ್ಯೂಸ್‌ ಫಸ್ಟ್‌ ಟೈಂ ವೋಟರ್ಸ್‌ ಅಭಿಪ್ರಾಯ ಸಂಗ್ರಹಿಸಿದೆ. ಈ ಕುರಿತು ಇಲ್ಲಿದೆ ಡಿಟೇಲ್ಸ್.
 

ದೇಶದ ಭವಿಷ್ಯ ಬರೆಯುವುದು ಇವತ್ತಿನ ಯುವಜನತೆ, ಅವರು ಮೊದಲ ಬಾರಿ ವೋಟ್‌ ಪವರ್‌ ಸಿಕ್ಕಾಗ ಯಾವ ರೀತಿ ಬಳಸಿಕೊಳ್ಳುತ್ತಾರೆ ಎಂದು ಅಭಿಪ್ರಾಯ ಕೇಳಲಾಗಿದೆ.  ರಾಜಕೀಯ ಪಕ್ಷಗಳ ಬಗ್ಗೆ ಅವರ ಅಭಿಪ್ರಾಯ ಏನಿದೆ. ಅವರ ನೀರಿಕ್ಷೆ ಏನು ಹಾಗೂ ಅಭಿವೃದ್ಧಿ ವಿಷಯದಲ್ಲಿ ಅವರ ಓಪಿನಿಯನ್‌ ಏನು ಎಂದು ಕೇಳಲಾಗಿದೆ. ಅವರಿಂದ ನೇರವಾಗಿ ಉತ್ತರವನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದ್ದು, ಒಳ್ಳೆಯ ಸರ್ಕಾರ ಬಂದ್ರೆ ಅಭಿವೃದ್ಧಿಯಾಗುತ್ತದೆ. ಯೂತ್ಸ್‌ ಬರಬೇಕು, ಡೆವಲಪ್‌ಮೆಂಟ್‌ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿರುತ್ತೆ. ಬಿಜೆಪಿ ಬಂದ್ರೆ ಒಳ್ಳೆಯದು, ಯಾಕಂದ್ರೆ ಒಳ್ಳೆಯ ಅಭಿವೃದ್ಧಿ ಮಾಡಿದ್ದಾರೆ. ದೇಶದ ಅಭಿವೃದ್ಧಿಗೋಸ್ಕರ ಎಲ್ಲವನ್ನು ಮಾಡುತ್ತಿದ್ದಾರೆ ಎಂದು ಹೀಗೆ ಹಲವು ರೀತಿಯ ತಮ್ಮ ಅಭಿಪ್ರಾಯವನ್ನು ಕಾಲೇಜು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.


 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ